ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಭರ್ಜರಿ ಪ್ರಚಾರ: ಪತ್ನಿ, ಪುತ್ರಿ ಬ್ರಹ್ಮಿಣಿ ಜತೆ ರೋಡ್‌ ಶೋ

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಭರ್ಜರಿ ಪ್ರಚಾರ: ಪತ್ನಿ, ಪುತ್ರಿ ಬ್ರಹ್ಮಿಣಿ ಜತೆ ರೋಡ್‌ ಶೋ

Published : May 05, 2023, 05:36 PM IST

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ  ಭರ್ಜರಿ ಪ್ರಚಾರ
ಪತ್ನಿ ಅರುಣಾ ಲಕ್ಷ್ಮಿ, ಪುತ್ರಿ ಬ್ರಹ್ಮಿಣಿ ಜೊತೆ ರೋಡ್ ಶೋ
ಮೆರವಣಿಗೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿ

ಕೊಪ್ಪಳ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಲ್ಲಿ  ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಅವರು ಕೆಆರ್‌ಪಿಪಿ ಪಕ್ಷದಿಂದ ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.  ಪತ್ನಿ ಅರುಣಾ ಲಕ್ಷ್ಮಿ ಹಾಗೂ ಪುತ್ರಿ ಬ್ರಹ್ಮಣಿ ರೆಡ್ಡಿ ಜೊತೆ ರೋಡ್‌ ಶೋ ನಡೆಸಿದರು. ಮೆರವಣಿಗೆ ವೇಳೆ ಸಾವಿರಾರು ಬೆಂಬಲಿಗರು ಪಾಲ್ಗೊಳ್ಳುವ ಮೂಲಕ ಜನಾರ್ದನ ರೆಡ್ಡಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ , ಜನ ನನಗೆ ಆಶೀರ್ವಾದ ಮಾಡಲಿದ್ದಾರೆ. ನಾನು ಗೆದ್ದೆ ಗೆಲ್ಲುತ್ತೇನೆ. ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಆಯ್ತು. ಬೃಹತ್‌ ರ್ಯಾಲಿ ಮತ್ತು ರೋಡ್ ಶೋ ಮಾಡುವುದು ಬಾಕಿ ಇದೆ. ಜನ ನನ್ನನ್ನು ದೊಡ್ಡ ಅಂತರದಿಂದ ಗೆಲ್ಲಿಸುತ್ತಾರೆ ಎಂಬ ಆತ್ಮವಿಶ್ವಾಸ ನನಗೆ ಇದೆ ಎಂದು ಜನಾರ್ದನ ರೆಡ್ಡಿ ಹೇಳಿದರು.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!