ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಭರ್ಜರಿ ಪ್ರಚಾರ: ಪತ್ನಿ, ಪುತ್ರಿ ಬ್ರಹ್ಮಿಣಿ ಜತೆ ರೋಡ್‌ ಶೋ

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಭರ್ಜರಿ ಪ್ರಚಾರ: ಪತ್ನಿ, ಪುತ್ರಿ ಬ್ರಹ್ಮಿಣಿ ಜತೆ ರೋಡ್‌ ಶೋ

Published : May 05, 2023, 05:36 PM IST

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ  ಭರ್ಜರಿ ಪ್ರಚಾರ
ಪತ್ನಿ ಅರುಣಾ ಲಕ್ಷ್ಮಿ, ಪುತ್ರಿ ಬ್ರಹ್ಮಿಣಿ ಜೊತೆ ರೋಡ್ ಶೋ
ಮೆರವಣಿಗೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿ

ಕೊಪ್ಪಳ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಲ್ಲಿ  ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಅವರು ಕೆಆರ್‌ಪಿಪಿ ಪಕ್ಷದಿಂದ ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.  ಪತ್ನಿ ಅರುಣಾ ಲಕ್ಷ್ಮಿ ಹಾಗೂ ಪುತ್ರಿ ಬ್ರಹ್ಮಣಿ ರೆಡ್ಡಿ ಜೊತೆ ರೋಡ್‌ ಶೋ ನಡೆಸಿದರು. ಮೆರವಣಿಗೆ ವೇಳೆ ಸಾವಿರಾರು ಬೆಂಬಲಿಗರು ಪಾಲ್ಗೊಳ್ಳುವ ಮೂಲಕ ಜನಾರ್ದನ ರೆಡ್ಡಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ , ಜನ ನನಗೆ ಆಶೀರ್ವಾದ ಮಾಡಲಿದ್ದಾರೆ. ನಾನು ಗೆದ್ದೆ ಗೆಲ್ಲುತ್ತೇನೆ. ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಆಯ್ತು. ಬೃಹತ್‌ ರ್ಯಾಲಿ ಮತ್ತು ರೋಡ್ ಶೋ ಮಾಡುವುದು ಬಾಕಿ ಇದೆ. ಜನ ನನ್ನನ್ನು ದೊಡ್ಡ ಅಂತರದಿಂದ ಗೆಲ್ಲಿಸುತ್ತಾರೆ ಎಂಬ ಆತ್ಮವಿಶ್ವಾಸ ನನಗೆ ಇದೆ ಎಂದು ಜನಾರ್ದನ ರೆಡ್ಡಿ ಹೇಳಿದರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!