Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Published : Apr 27, 2024, 12:56 PM ISTUpdated : Apr 27, 2024, 12:57 PM IST

ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ ಎಂದು ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ಕೌಂಟರ್‌ ನೀಡಿದ್ದಾರೆ.

ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ನಡುವಿನ ಟಾಕ್‌ ಫೈಟ್‌ ಮತ್ತೆ ಜೋರಾಗಿದೆ. ಇತಿಹಾಸ ತೆಗೆದು ಬೆತ್ತಲೆ ಮಾಡ್ತಿನಿ ಎಂದು ಶಿವರಾಜ್‌ ತಂಗಡಗಿ(Shivaraj Tangadagi) ಹೇಳಿದ್ದರು. ಸಚಿವ ತಂಗಡಗಿ ಹೇಳಿಕೆಗೆ ಜನಾರ್ದನ ರೆಡ್ಡಿ(Janardhan Reddy) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌(Congress) ಅಧಿನಾಯಕರೇ ನನ್ನ ಬೆತ್ತಲೆ ಮಾಡೋಕೆ ಆಗಿಲ್ಲ. ಇನ್ನೂ ನೀನೇನ್‌ ಮಾಡ್ತಿಯಾ ? ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ, ನಾನು ನೋಡ್ತಿನಿ. ಮೋದಿ ಅಂದ್ರೆ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ. ಶಿವರಾಜ್‌ ತಂಗಡಗಿ ಎಷ್ಟು ತಲೆ ಕೆಟ್ಟಿರಬೇಕು ಯೋಚಿಸಿ ಎಂದು ಜನಾರ್ದನ ರೆಡ್ಡಿ ಕೌಂಟರ್‌ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru: ಬೆಂಗಳೂರು ಕೇಂದ್ರದ ಮತಪೆಟ್ಟಿಗೆಗಳು ಶಿಫ್ಟ್‌: ಸ್ಟ್ರಾಂಗ್ ರೂಮ್‌ನಲ್ಲಿ ಇವಿಎಂಗಳು, ಅಭ್ಯರ್ಥಿಗಳ ಭವಿಷ್ಯ ಭದ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more