Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Published : Apr 27, 2024, 12:56 PM ISTUpdated : Apr 27, 2024, 12:57 PM IST

ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ ಎಂದು ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ಕೌಂಟರ್‌ ನೀಡಿದ್ದಾರೆ.

ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ನಡುವಿನ ಟಾಕ್‌ ಫೈಟ್‌ ಮತ್ತೆ ಜೋರಾಗಿದೆ. ಇತಿಹಾಸ ತೆಗೆದು ಬೆತ್ತಲೆ ಮಾಡ್ತಿನಿ ಎಂದು ಶಿವರಾಜ್‌ ತಂಗಡಗಿ(Shivaraj Tangadagi) ಹೇಳಿದ್ದರು. ಸಚಿವ ತಂಗಡಗಿ ಹೇಳಿಕೆಗೆ ಜನಾರ್ದನ ರೆಡ್ಡಿ(Janardhan Reddy) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌(Congress) ಅಧಿನಾಯಕರೇ ನನ್ನ ಬೆತ್ತಲೆ ಮಾಡೋಕೆ ಆಗಿಲ್ಲ. ಇನ್ನೂ ನೀನೇನ್‌ ಮಾಡ್ತಿಯಾ ? ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ, ನಾನು ನೋಡ್ತಿನಿ. ಮೋದಿ ಅಂದ್ರೆ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ. ಶಿವರಾಜ್‌ ತಂಗಡಗಿ ಎಷ್ಟು ತಲೆ ಕೆಟ್ಟಿರಬೇಕು ಯೋಚಿಸಿ ಎಂದು ಜನಾರ್ದನ ರೆಡ್ಡಿ ಕೌಂಟರ್‌ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru: ಬೆಂಗಳೂರು ಕೇಂದ್ರದ ಮತಪೆಟ್ಟಿಗೆಗಳು ಶಿಫ್ಟ್‌: ಸ್ಟ್ರಾಂಗ್ ರೂಮ್‌ನಲ್ಲಿ ಇವಿಎಂಗಳು, ಅಭ್ಯರ್ಥಿಗಳ ಭವಿಷ್ಯ ಭದ್ರ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more