Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Published : Apr 27, 2024, 12:56 PM ISTUpdated : Apr 27, 2024, 12:57 PM IST

ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ ಎಂದು ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ಕೌಂಟರ್‌ ನೀಡಿದ್ದಾರೆ.

ಜನಾರ್ದನ ರೆಡ್ಡಿ ಮತ್ತು ಶಿವರಾಜ್ ತಂಗಡಗಿ ನಡುವಿನ ಟಾಕ್‌ ಫೈಟ್‌ ಮತ್ತೆ ಜೋರಾಗಿದೆ. ಇತಿಹಾಸ ತೆಗೆದು ಬೆತ್ತಲೆ ಮಾಡ್ತಿನಿ ಎಂದು ಶಿವರಾಜ್‌ ತಂಗಡಗಿ(Shivaraj Tangadagi) ಹೇಳಿದ್ದರು. ಸಚಿವ ತಂಗಡಗಿ ಹೇಳಿಕೆಗೆ ಜನಾರ್ದನ ರೆಡ್ಡಿ(Janardhan Reddy) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌(Congress) ಅಧಿನಾಯಕರೇ ನನ್ನ ಬೆತ್ತಲೆ ಮಾಡೋಕೆ ಆಗಿಲ್ಲ. ಇನ್ನೂ ನೀನೇನ್‌ ಮಾಡ್ತಿಯಾ ? ಅಧಿಕಾರಕ್ಕೆ ಬರೋಕೆ ಆಗ್ತಿಲ್ಲ ಅಂತಾ ನನ್ನ ನಾಲ್ಕು ವರ್ಷ ಜೈಲಿನಲ್ಲಿ ಇಟ್ಟರು. ಈಗ ಬನ್ನಿ ಅಧಿಕಾರಕ್ಕೆ ಹೇಗೆ ಬರ್ತೀರೋ, ನಾನು ನೋಡ್ತಿನಿ. ಮೋದಿ ಅಂದ್ರೆ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ. ಶಿವರಾಜ್‌ ತಂಗಡಗಿ ಎಷ್ಟು ತಲೆ ಕೆಟ್ಟಿರಬೇಕು ಯೋಚಿಸಿ ಎಂದು ಜನಾರ್ದನ ರೆಡ್ಡಿ ಕೌಂಟರ್‌ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru: ಬೆಂಗಳೂರು ಕೇಂದ್ರದ ಮತಪೆಟ್ಟಿಗೆಗಳು ಶಿಫ್ಟ್‌: ಸ್ಟ್ರಾಂಗ್ ರೂಮ್‌ನಲ್ಲಿ ಇವಿಎಂಗಳು, ಅಭ್ಯರ್ಥಿಗಳ ಭವಿಷ್ಯ ಭದ್ರ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more