ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ

ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ

Published : May 27, 2020, 10:23 PM ISTUpdated : May 27, 2020, 10:26 PM IST

ಪರೀಷತ್ ಚುನಾವಣೆಗೆ ಆಡಳಿರೂಢ ಬಿಜೆಪಿಯಲ್ಲಂತೂ ಲಾಬಿ ಇನ್ನೂ ಜೋರಾಗಿದೆ. ಅದರಲ್ಲೂ ಜನಾರ್ಧನ ರೆಡ್ಡಿ ಕೂಡ ರೇಸ್‌ನಲ್ಲಿರುವುದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, (ಏ. 27): ಜೂನ್ ಅಂತ್ಯದೊಳಗೆ ಪರಿಷತ್ತಿನಲ್ಲಿ 16 ಸ್ಥಾನಗಳು ಖಾಲಿಯಾಗಲಿವೆ. ಆದ್ದರಿಂದ ರಾಜಕೀಯ ಪಕ್ಷಗಳಲ್ಲಿ ಪರಿಷತ್ ಸ್ಥಾನಕ್ಕಾಗಿ ಲಾಬಿ ಜೋರಾಗಿದೆ. 

ಕಾಂಗ್ರೆಸ್ ಮೇಲ್ಮನೆ ಟಿಕೆಟ್‌ಗೆ ಭಾರೀ ಲಾಬಿ: 2 ಸ್ಥಾನಕ್ಕೆ ಡಜನ್‌ ಮಂದಿ ರೇಸ್‌ನಲ್ಲಿ! 

ಆಡಳಿರೂಢ ಬಿಜೆಪಿಯಲ್ಲಂತೂ ಲಾಬಿ ಇನ್ನೂ ಜೋರಾಗಿದೆ. ಅದರಲ್ಲೂ ಜನಾರ್ಧನ ರೆಡ್ಡಿ ಕೂಡ ರೇಸ್‌ನಲ್ಲಿರುವುದು ಅಚ್ಚರಿಗೆ ಕಾರಣವಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?