ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

Published : Dec 29, 2022, 12:07 PM ISTUpdated : Dec 29, 2022, 12:22 PM IST

ನೂತನ ಪಕ್ಷದ ಸಂಘಟನೆಗೆ ಒತ್ತು ಕೊಡುತ್ತಿರುವ ಜನಾರ್ದನ ರೆಡ್ಡಿ, ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ. 

ಬಳ್ಳಾರಿ(ಡಿ.29):  ಹೊಸ ಪಕ್ಷ ಘೋಷಣೆ ಬಳಿಕ ಜನಾರ್ದನ ರೆಡ್ಡಿ ಫುಲ್ ಆಕ್ಟಿವ್ ಆಗಿದ್ದಾರೆ. ಹೌದು, ನೂತನ ಪಕ್ಷದ ಸಂಘಟನೆಗೆ ಜನಾರ್ದನ ರೆಡ್ಡಿ ಒತ್ತು ಕೊಡುತ್ತಿದ್ದಾರೆ. ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮವೊಂದನ್ನ ಆಯೋಜನೆ ಮಾಡಿದ್ದಾರೆ. ಆ ಕಾರ್ಯಕ್ರಮದಲ್ಲಿ ನೂತನ ಪಕ್ಷದ ಲೋಗೋ, ಧ್ವಜ, ಶಾಲು ಲಾಂಚ್‌ ಮಾಡಲಿದ್ದಾರೆ. ಜ.11 ರಂದು ಬಳ್ಳಾರಿಯಲ್ಲಿ ಬೃಹತ್‌ ರಾಜಕೀಯ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಆ ಸಮಾವೇಶದಲ್ಲಿ ಹಲವು ಬಿಜೆಪಿ ನಾಯಕರು ರೆಡ್ಡಿ ಪಕ್ಷ ಸೇರಲಿದ್ದಾರೆ.

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more