ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

Published : Dec 29, 2022, 12:07 PM ISTUpdated : Dec 29, 2022, 12:22 PM IST

ನೂತನ ಪಕ್ಷದ ಸಂಘಟನೆಗೆ ಒತ್ತು ಕೊಡುತ್ತಿರುವ ಜನಾರ್ದನ ರೆಡ್ಡಿ, ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ. 

ಬಳ್ಳಾರಿ(ಡಿ.29):  ಹೊಸ ಪಕ್ಷ ಘೋಷಣೆ ಬಳಿಕ ಜನಾರ್ದನ ರೆಡ್ಡಿ ಫುಲ್ ಆಕ್ಟಿವ್ ಆಗಿದ್ದಾರೆ. ಹೌದು, ನೂತನ ಪಕ್ಷದ ಸಂಘಟನೆಗೆ ಜನಾರ್ದನ ರೆಡ್ಡಿ ಒತ್ತು ಕೊಡುತ್ತಿದ್ದಾರೆ. ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮವೊಂದನ್ನ ಆಯೋಜನೆ ಮಾಡಿದ್ದಾರೆ. ಆ ಕಾರ್ಯಕ್ರಮದಲ್ಲಿ ನೂತನ ಪಕ್ಷದ ಲೋಗೋ, ಧ್ವಜ, ಶಾಲು ಲಾಂಚ್‌ ಮಾಡಲಿದ್ದಾರೆ. ಜ.11 ರಂದು ಬಳ್ಳಾರಿಯಲ್ಲಿ ಬೃಹತ್‌ ರಾಜಕೀಯ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಆ ಸಮಾವೇಶದಲ್ಲಿ ಹಲವು ಬಿಜೆಪಿ ನಾಯಕರು ರೆಡ್ಡಿ ಪಕ್ಷ ಸೇರಲಿದ್ದಾರೆ.

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more