ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

Published : Dec 29, 2022, 12:07 PM ISTUpdated : Dec 29, 2022, 12:22 PM IST

ನೂತನ ಪಕ್ಷದ ಸಂಘಟನೆಗೆ ಒತ್ತು ಕೊಡುತ್ತಿರುವ ಜನಾರ್ದನ ರೆಡ್ಡಿ, ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ. 

ಬಳ್ಳಾರಿ(ಡಿ.29):  ಹೊಸ ಪಕ್ಷ ಘೋಷಣೆ ಬಳಿಕ ಜನಾರ್ದನ ರೆಡ್ಡಿ ಫುಲ್ ಆಕ್ಟಿವ್ ಆಗಿದ್ದಾರೆ. ಹೌದು, ನೂತನ ಪಕ್ಷದ ಸಂಘಟನೆಗೆ ಜನಾರ್ದನ ರೆಡ್ಡಿ ಒತ್ತು ಕೊಡುತ್ತಿದ್ದಾರೆ. ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮವೊಂದನ್ನ ಆಯೋಜನೆ ಮಾಡಿದ್ದಾರೆ. ಆ ಕಾರ್ಯಕ್ರಮದಲ್ಲಿ ನೂತನ ಪಕ್ಷದ ಲೋಗೋ, ಧ್ವಜ, ಶಾಲು ಲಾಂಚ್‌ ಮಾಡಲಿದ್ದಾರೆ. ಜ.11 ರಂದು ಬಳ್ಳಾರಿಯಲ್ಲಿ ಬೃಹತ್‌ ರಾಜಕೀಯ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಆ ಸಮಾವೇಶದಲ್ಲಿ ಹಲವು ಬಿಜೆಪಿ ನಾಯಕರು ರೆಡ್ಡಿ ಪಕ್ಷ ಸೇರಲಿದ್ದಾರೆ.

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more