ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಫುಲ್ ಆಕ್ಟಿವ್, ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆ

Published : Dec 29, 2022, 12:07 PM ISTUpdated : Dec 29, 2022, 12:22 PM IST

ನೂತನ ಪಕ್ಷದ ಸಂಘಟನೆಗೆ ಒತ್ತು ಕೊಡುತ್ತಿರುವ ಜನಾರ್ದನ ರೆಡ್ಡಿ, ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ. 

ಬಳ್ಳಾರಿ(ಡಿ.29):  ಹೊಸ ಪಕ್ಷ ಘೋಷಣೆ ಬಳಿಕ ಜನಾರ್ದನ ರೆಡ್ಡಿ ಫುಲ್ ಆಕ್ಟಿವ್ ಆಗಿದ್ದಾರೆ. ಹೌದು, ನೂತನ ಪಕ್ಷದ ಸಂಘಟನೆಗೆ ಜನಾರ್ದನ ರೆಡ್ಡಿ ಒತ್ತು ಕೊಡುತ್ತಿದ್ದಾರೆ. ಜ.6 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಲೋಗೋ ಅನಾವರಣ ಮಾಡಲಿದ್ದಾರೆ. ಬಳ್ಳಾರಿ ಸಮಾವೇಶಕ್ಕೂ ಮುನ್ನ ಸಿಂಧನೂರಿನಲ್ಲಿ ಬೃಹತ್‌ ಕಾರ್ಯಕ್ರಮವೊಂದನ್ನ ಆಯೋಜನೆ ಮಾಡಿದ್ದಾರೆ. ಆ ಕಾರ್ಯಕ್ರಮದಲ್ಲಿ ನೂತನ ಪಕ್ಷದ ಲೋಗೋ, ಧ್ವಜ, ಶಾಲು ಲಾಂಚ್‌ ಮಾಡಲಿದ್ದಾರೆ. ಜ.11 ರಂದು ಬಳ್ಳಾರಿಯಲ್ಲಿ ಬೃಹತ್‌ ರಾಜಕೀಯ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಆ ಸಮಾವೇಶದಲ್ಲಿ ಹಲವು ಬಿಜೆಪಿ ನಾಯಕರು ರೆಡ್ಡಿ ಪಕ್ಷ ಸೇರಲಿದ್ದಾರೆ.

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more