ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Published : Nov 07, 2022, 02:27 PM IST

ಮಾಜಿ ಸಚಿನ ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದ್ದು, ಹಾಗೆನೇ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
 

ಜನಾರ್ದನ ರೆಡ್ಡಿ 12 ವರ್ಷಗಳ ನಂತರ ಈಗ ಮತ್ತೆ ರಾಜಕೀಯ ಮಾತುಗಳನ್ನು ಆಡುತ್ತಿದ್ದಾರೆ. ನಾನು ಇಲ್ಲಿವರೆಗೂ ಕಾದಿರೋದು ಕೋರ್ಟ್ ಆದೇಶ ಪಾಲಿಸುವುದಕ್ಕೆ ಎಂದು ಹೇಳಿದ್ದಾರೆ. ಸುಮ್ಮನೆ ಕೂತಿದ್ದೇನೆ ಎಂದ ಮಾತ್ರಕ್ಕೆ ನನ್ನಿಂದ ಏನೂ ಆಗಲ್ಲ ಎಂದಲ್ಲ, ಹುಲಿ ಯಾವತ್ತಿದ್ರೂ ಹುಲಿನೇ ಎಂದು ರೆಡ್ಡಿ ಹೇಳಿದ್ದಾರೆ. ಇನ್ನು ವೇದಿಕೆ ಸಿಕ್ಕಾಗಲೆಲ್ಲಾ ಬಿಜೆಪಿ ವಿರುದ್ಧ ಗುಡುಗುತ್ತಿದ್ದು, ಇದರಿಂದ ಅವರ ಸ್ನೇಹಿತ ಶ್ರೀರಾಮುಲು ತುಂಬಾನೇ ಕಸಿವಿಸಿಗೆ ಒಳಾಗುತ್ತಿದ್ದಾರೆ.

Uttara Kannada News: ಶಿರಸಿ ನಗರದಲ್ಲಿ ಗುಡ್ಡವಾಗಿ ಮಾರ್ಪಟ್ಟ ತ್ಯಾಜ್ಯ ರಾಶಿ!
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more