ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Published : Nov 07, 2022, 02:27 PM IST

ಮಾಜಿ ಸಚಿನ ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದ್ದು, ಹಾಗೆನೇ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
 

ಜನಾರ್ದನ ರೆಡ್ಡಿ 12 ವರ್ಷಗಳ ನಂತರ ಈಗ ಮತ್ತೆ ರಾಜಕೀಯ ಮಾತುಗಳನ್ನು ಆಡುತ್ತಿದ್ದಾರೆ. ನಾನು ಇಲ್ಲಿವರೆಗೂ ಕಾದಿರೋದು ಕೋರ್ಟ್ ಆದೇಶ ಪಾಲಿಸುವುದಕ್ಕೆ ಎಂದು ಹೇಳಿದ್ದಾರೆ. ಸುಮ್ಮನೆ ಕೂತಿದ್ದೇನೆ ಎಂದ ಮಾತ್ರಕ್ಕೆ ನನ್ನಿಂದ ಏನೂ ಆಗಲ್ಲ ಎಂದಲ್ಲ, ಹುಲಿ ಯಾವತ್ತಿದ್ರೂ ಹುಲಿನೇ ಎಂದು ರೆಡ್ಡಿ ಹೇಳಿದ್ದಾರೆ. ಇನ್ನು ವೇದಿಕೆ ಸಿಕ್ಕಾಗಲೆಲ್ಲಾ ಬಿಜೆಪಿ ವಿರುದ್ಧ ಗುಡುಗುತ್ತಿದ್ದು, ಇದರಿಂದ ಅವರ ಸ್ನೇಹಿತ ಶ್ರೀರಾಮುಲು ತುಂಬಾನೇ ಕಸಿವಿಸಿಗೆ ಒಳಾಗುತ್ತಿದ್ದಾರೆ.

Uttara Kannada News: ಶಿರಸಿ ನಗರದಲ್ಲಿ ಗುಡ್ಡವಾಗಿ ಮಾರ್ಪಟ್ಟ ತ್ಯಾಜ್ಯ ರಾಶಿ!
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more