ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Published : Nov 07, 2022, 02:27 PM IST

ಮಾಜಿ ಸಚಿನ ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದ್ದು, ಹಾಗೆನೇ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
 

ಜನಾರ್ದನ ರೆಡ್ಡಿ 12 ವರ್ಷಗಳ ನಂತರ ಈಗ ಮತ್ತೆ ರಾಜಕೀಯ ಮಾತುಗಳನ್ನು ಆಡುತ್ತಿದ್ದಾರೆ. ನಾನು ಇಲ್ಲಿವರೆಗೂ ಕಾದಿರೋದು ಕೋರ್ಟ್ ಆದೇಶ ಪಾಲಿಸುವುದಕ್ಕೆ ಎಂದು ಹೇಳಿದ್ದಾರೆ. ಸುಮ್ಮನೆ ಕೂತಿದ್ದೇನೆ ಎಂದ ಮಾತ್ರಕ್ಕೆ ನನ್ನಿಂದ ಏನೂ ಆಗಲ್ಲ ಎಂದಲ್ಲ, ಹುಲಿ ಯಾವತ್ತಿದ್ರೂ ಹುಲಿನೇ ಎಂದು ರೆಡ್ಡಿ ಹೇಳಿದ್ದಾರೆ. ಇನ್ನು ವೇದಿಕೆ ಸಿಕ್ಕಾಗಲೆಲ್ಲಾ ಬಿಜೆಪಿ ವಿರುದ್ಧ ಗುಡುಗುತ್ತಿದ್ದು, ಇದರಿಂದ ಅವರ ಸ್ನೇಹಿತ ಶ್ರೀರಾಮುಲು ತುಂಬಾನೇ ಕಸಿವಿಸಿಗೆ ಒಳಾಗುತ್ತಿದ್ದಾರೆ.

Uttara Kannada News: ಶಿರಸಿ ನಗರದಲ್ಲಿ ಗುಡ್ಡವಾಗಿ ಮಾರ್ಪಟ್ಟ ತ್ಯಾಜ್ಯ ರಾಶಿ!
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more