ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Published : Nov 07, 2022, 02:27 PM IST

ಮಾಜಿ ಸಚಿನ ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದ್ದು, ಹಾಗೆನೇ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
 

ಜನಾರ್ದನ ರೆಡ್ಡಿ 12 ವರ್ಷಗಳ ನಂತರ ಈಗ ಮತ್ತೆ ರಾಜಕೀಯ ಮಾತುಗಳನ್ನು ಆಡುತ್ತಿದ್ದಾರೆ. ನಾನು ಇಲ್ಲಿವರೆಗೂ ಕಾದಿರೋದು ಕೋರ್ಟ್ ಆದೇಶ ಪಾಲಿಸುವುದಕ್ಕೆ ಎಂದು ಹೇಳಿದ್ದಾರೆ. ಸುಮ್ಮನೆ ಕೂತಿದ್ದೇನೆ ಎಂದ ಮಾತ್ರಕ್ಕೆ ನನ್ನಿಂದ ಏನೂ ಆಗಲ್ಲ ಎಂದಲ್ಲ, ಹುಲಿ ಯಾವತ್ತಿದ್ರೂ ಹುಲಿನೇ ಎಂದು ರೆಡ್ಡಿ ಹೇಳಿದ್ದಾರೆ. ಇನ್ನು ವೇದಿಕೆ ಸಿಕ್ಕಾಗಲೆಲ್ಲಾ ಬಿಜೆಪಿ ವಿರುದ್ಧ ಗುಡುಗುತ್ತಿದ್ದು, ಇದರಿಂದ ಅವರ ಸ್ನೇಹಿತ ಶ್ರೀರಾಮುಲು ತುಂಬಾನೇ ಕಸಿವಿಸಿಗೆ ಒಳಾಗುತ್ತಿದ್ದಾರೆ.

Uttara Kannada News: ಶಿರಸಿ ನಗರದಲ್ಲಿ ಗುಡ್ಡವಾಗಿ ಮಾರ್ಪಟ್ಟ ತ್ಯಾಜ್ಯ ರಾಶಿ!
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more