ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ರಾಜಕೀಯ ರೀ ಎಂಟ್ರಿ ಸುಳಿವು ನೀಡಿದ ಗಣಿಧಣಿ: ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Published : Nov 07, 2022, 02:27 PM IST

ಮಾಜಿ ಸಚಿನ ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದ್ದು, ಹಾಗೆನೇ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
 

ಜನಾರ್ದನ ರೆಡ್ಡಿ 12 ವರ್ಷಗಳ ನಂತರ ಈಗ ಮತ್ತೆ ರಾಜಕೀಯ ಮಾತುಗಳನ್ನು ಆಡುತ್ತಿದ್ದಾರೆ. ನಾನು ಇಲ್ಲಿವರೆಗೂ ಕಾದಿರೋದು ಕೋರ್ಟ್ ಆದೇಶ ಪಾಲಿಸುವುದಕ್ಕೆ ಎಂದು ಹೇಳಿದ್ದಾರೆ. ಸುಮ್ಮನೆ ಕೂತಿದ್ದೇನೆ ಎಂದ ಮಾತ್ರಕ್ಕೆ ನನ್ನಿಂದ ಏನೂ ಆಗಲ್ಲ ಎಂದಲ್ಲ, ಹುಲಿ ಯಾವತ್ತಿದ್ರೂ ಹುಲಿನೇ ಎಂದು ರೆಡ್ಡಿ ಹೇಳಿದ್ದಾರೆ. ಇನ್ನು ವೇದಿಕೆ ಸಿಕ್ಕಾಗಲೆಲ್ಲಾ ಬಿಜೆಪಿ ವಿರುದ್ಧ ಗುಡುಗುತ್ತಿದ್ದು, ಇದರಿಂದ ಅವರ ಸ್ನೇಹಿತ ಶ್ರೀರಾಮುಲು ತುಂಬಾನೇ ಕಸಿವಿಸಿಗೆ ಒಳಾಗುತ್ತಿದ್ದಾರೆ.

Uttara Kannada News: ಶಿರಸಿ ನಗರದಲ್ಲಿ ಗುಡ್ಡವಾಗಿ ಮಾರ್ಪಟ್ಟ ತ್ಯಾಜ್ಯ ರಾಶಿ!
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more