ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

Published : Mar 19, 2023, 11:24 AM ISTUpdated : Mar 19, 2023, 11:29 AM IST

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  
 

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  ಪರಸ್ಪರ ಎರಡು ಕೈ ಜೋಡಿಸಿರುವ ಚಿಹ್ನೆ ಪಡೆಯಲು ರೆಡ್ಡಿ ಕಸರತ್ತು  ಮಾಡುತ್ತಿದ್ದು, ಬೇಡಿಕೆಗೆ ಚುನಾವಣಾ ಆಯೋಗ ಹಿಂದೇಟು ಹಾಕಿದೆ. ಇನ್ನು 1 ತಿಂಗಳಿಂದ 'ಕೈ ಜೋಡಿಸುವ' ಚಿಹ್ನೆಗಾಗಿ ರೆಡ್ಡಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬೇರೆ ಬೇರೆ ಚಿಹ್ನೆಗಳನ್ನು ಆಯೋಗದ ಅಧಿಕಾರಿಗಳು ಸೂಚಿಸಿದ್ದಾರೆ. 25 ಹೊಸ ಚಿಹ್ನೆಗಳನ್ನು ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ.,ಮಾರ್ಚ್‌ ಅಂತ್ಯಕ್ಕೆಲ್ಲ KRPP ಚಿಹ್ನೆ ಅಂತಿಮಗೊಳ್ಳುವ ಸಾಧ್ಯತೆಯಿದೆ .


 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more