ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

Published : Mar 19, 2023, 11:24 AM ISTUpdated : Mar 19, 2023, 11:29 AM IST

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  
 

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  ಪರಸ್ಪರ ಎರಡು ಕೈ ಜೋಡಿಸಿರುವ ಚಿಹ್ನೆ ಪಡೆಯಲು ರೆಡ್ಡಿ ಕಸರತ್ತು  ಮಾಡುತ್ತಿದ್ದು, ಬೇಡಿಕೆಗೆ ಚುನಾವಣಾ ಆಯೋಗ ಹಿಂದೇಟು ಹಾಕಿದೆ. ಇನ್ನು 1 ತಿಂಗಳಿಂದ 'ಕೈ ಜೋಡಿಸುವ' ಚಿಹ್ನೆಗಾಗಿ ರೆಡ್ಡಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬೇರೆ ಬೇರೆ ಚಿಹ್ನೆಗಳನ್ನು ಆಯೋಗದ ಅಧಿಕಾರಿಗಳು ಸೂಚಿಸಿದ್ದಾರೆ. 25 ಹೊಸ ಚಿಹ್ನೆಗಳನ್ನು ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ.,ಮಾರ್ಚ್‌ ಅಂತ್ಯಕ್ಕೆಲ್ಲ KRPP ಚಿಹ್ನೆ ಅಂತಿಮಗೊಳ್ಳುವ ಸಾಧ್ಯತೆಯಿದೆ .


 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more