ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

Published : Mar 19, 2023, 11:24 AM ISTUpdated : Mar 19, 2023, 11:29 AM IST

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  
 

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  ಪರಸ್ಪರ ಎರಡು ಕೈ ಜೋಡಿಸಿರುವ ಚಿಹ್ನೆ ಪಡೆಯಲು ರೆಡ್ಡಿ ಕಸರತ್ತು  ಮಾಡುತ್ತಿದ್ದು, ಬೇಡಿಕೆಗೆ ಚುನಾವಣಾ ಆಯೋಗ ಹಿಂದೇಟು ಹಾಕಿದೆ. ಇನ್ನು 1 ತಿಂಗಳಿಂದ 'ಕೈ ಜೋಡಿಸುವ' ಚಿಹ್ನೆಗಾಗಿ ರೆಡ್ಡಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬೇರೆ ಬೇರೆ ಚಿಹ್ನೆಗಳನ್ನು ಆಯೋಗದ ಅಧಿಕಾರಿಗಳು ಸೂಚಿಸಿದ್ದಾರೆ. 25 ಹೊಸ ಚಿಹ್ನೆಗಳನ್ನು ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ.,ಮಾರ್ಚ್‌ ಅಂತ್ಯಕ್ಕೆಲ್ಲ KRPP ಚಿಹ್ನೆ ಅಂತಿಮಗೊಳ್ಳುವ ಸಾಧ್ಯತೆಯಿದೆ .


 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more