ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

Published : Mar 19, 2023, 11:24 AM ISTUpdated : Mar 19, 2023, 11:29 AM IST

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  
 

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  ಪರಸ್ಪರ ಎರಡು ಕೈ ಜೋಡಿಸಿರುವ ಚಿಹ್ನೆ ಪಡೆಯಲು ರೆಡ್ಡಿ ಕಸರತ್ತು  ಮಾಡುತ್ತಿದ್ದು, ಬೇಡಿಕೆಗೆ ಚುನಾವಣಾ ಆಯೋಗ ಹಿಂದೇಟು ಹಾಕಿದೆ. ಇನ್ನು 1 ತಿಂಗಳಿಂದ 'ಕೈ ಜೋಡಿಸುವ' ಚಿಹ್ನೆಗಾಗಿ ರೆಡ್ಡಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬೇರೆ ಬೇರೆ ಚಿಹ್ನೆಗಳನ್ನು ಆಯೋಗದ ಅಧಿಕಾರಿಗಳು ಸೂಚಿಸಿದ್ದಾರೆ. 25 ಹೊಸ ಚಿಹ್ನೆಗಳನ್ನು ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ.,ಮಾರ್ಚ್‌ ಅಂತ್ಯಕ್ಕೆಲ್ಲ KRPP ಚಿಹ್ನೆ ಅಂತಿಮಗೊಳ್ಳುವ ಸಾಧ್ಯತೆಯಿದೆ .


 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more