ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

ಗಣಿಧಣಿಗೆ ಹೊಸ ಟೆನ್ಷನ್: 'ಸ್ನೇಹ ಹಸ್ತ' ಚಿಹ್ನೆ ನೀಡಲು ಚು.ಆಯೋಗ ನಕಾರ

Published : Mar 19, 2023, 11:24 AM ISTUpdated : Mar 19, 2023, 11:29 AM IST

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  
 

ಗಣಿಧಣಿಗೆ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ಚಿಹ್ನೆ ಟೆನ್ಷನ್‌ ಶುರು ಆಗಿದ್ದು,  ಸ್ನೇಹ ಹಸ್ತದ ಚಿಹ್ನೆ ಪಡೆಯಲು ಜನಾರ್ದನ ರೆಡ್ಡಿ ಹೋರಾಟ ಮಾಡುತ್ತಿದ್ದಾರೆ.  ಪರಸ್ಪರ ಎರಡು ಕೈ ಜೋಡಿಸಿರುವ ಚಿಹ್ನೆ ಪಡೆಯಲು ರೆಡ್ಡಿ ಕಸರತ್ತು  ಮಾಡುತ್ತಿದ್ದು, ಬೇಡಿಕೆಗೆ ಚುನಾವಣಾ ಆಯೋಗ ಹಿಂದೇಟು ಹಾಕಿದೆ. ಇನ್ನು 1 ತಿಂಗಳಿಂದ 'ಕೈ ಜೋಡಿಸುವ' ಚಿಹ್ನೆಗಾಗಿ ರೆಡ್ಡಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬೇರೆ ಬೇರೆ ಚಿಹ್ನೆಗಳನ್ನು ಆಯೋಗದ ಅಧಿಕಾರಿಗಳು ಸೂಚಿಸಿದ್ದಾರೆ. 25 ಹೊಸ ಚಿಹ್ನೆಗಳನ್ನು ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ.,ಮಾರ್ಚ್‌ ಅಂತ್ಯಕ್ಕೆಲ್ಲ KRPP ಚಿಹ್ನೆ ಅಂತಿಮಗೊಳ್ಳುವ ಸಾಧ್ಯತೆಯಿದೆ .


 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more