ಎನ್‌ಡಿಎ ಮೈತ್ರಿಕೂಟದ ಭಾಗವಾಗ್ತಾರಾ ಜನಾರ್ದನ ರೆಡ್ಡಿ..? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾರಾ ?

ಎನ್‌ಡಿಎ ಮೈತ್ರಿಕೂಟದ ಭಾಗವಾಗ್ತಾರಾ ಜನಾರ್ದನ ರೆಡ್ಡಿ..? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾರಾ ?

Published : Mar 15, 2024, 11:36 AM IST

ಬಿಜೆಪಿ ಸೇರಲ್ಲ ಎಂದಿದ್ದ ರೆಡ್ಡಿಯಿಂದ ಅಮಿತ್ ಶಾ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾರಾ ರೆಡ್ಡಿ?
ರಾಯಚೂರು, ಬಳ್ಳಾರಿಯಲ್ಲಿ ಪ್ರಭಾವ ಹೊಂದಿರುವ ರೆಡ್ಡಿ!

ದೆಹಲಿಯಲ್ಲಿ ರಾಜ್ಯ ರಾಜಕೀಯದ ಮಿಂಚಿನ ಬೆಳವಣಿಗೆ ಆಗಿದೆ. ಗೃಹ ಸಚಿವ ಅಮಿತ್ ಶಾರನ್ನು(Amit Shah) ಶಾಸಕ ಜನಾರ್ದನ ರೆಡ್ಡಿ ಭೇಟಿಯಾಗಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ(Janardhana Reddy) ಎನ್‌ಡಿಎ ಮೈತ್ರಿಕೂಟದ(NDA Alliance) ಭಾಗವಾಗ್ತಾರಾ ಎಂಬ ಪ್ರಶ್ನೆ ಎಲ್ಲಾರನ್ನು ಕಾಡುತ್ತಿದೆ. ಬಿಜೆಪಿ ಸೇರಲ್ಲ ಎಂದಿದ್ದ ರೆಡ್ಡಿ ಇದೀಗ ಅಮಿತ್ ಶಾ ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಜನಾರ್ದನ ರೆಡ್ಡಿ ಬೆಂಬಲಿಸುತ್ತಾರೆ ಎನ್ನಲಾಗ್ತಿದೆ. ರಾಯಚೂರು, ಬಳ್ಳಾರಿಯಲ್ಲಿ ರೆಡ್ಡಿ ಭಾರೀ ಪ್ರಭಾವವನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯಸಭಾ ಚುನಾವಣೆಯಲ್ಲಿ(Rajyasabha) ಕಾಂಗ್ರೆಸ್(Congress) ಪರ ರೆಡ್ಡಿ ಮತ ಚಲಾವಣೆ ಮಾಡಿದ್ದಾರೆ. 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಿಗೇ ಅಮಿತ್ ಶಾ ಭೇಟಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಹಲವು ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್ ಮಾಡುತ್ತಾ ಎನ್‌ಡಿಎ..? ಹಿಂದಿ ರಾಜ್ಯಗಳಲ್ಲಿ ಮತ್ತೊಮ್ಮೆ ಮೋದಿ ಮೋಡಿ ಮಾಡ್ತಾರಾ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more