ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

Published : Jun 30, 2024, 01:14 PM IST

ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸವನ್ನು ಡಿಕೆ ಶಿವಕುಮಾರ್‌ ಕೈಗೊಳ್ಳಲಿದ್ದು, ಈ ಮೂಲಕ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. 

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ(Channapatna tour) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ(Janaspandana programme) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more