ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

Published : Jun 30, 2024, 01:14 PM IST

ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸವನ್ನು ಡಿಕೆ ಶಿವಕುಮಾರ್‌ ಕೈಗೊಳ್ಳಲಿದ್ದು, ಈ ಮೂಲಕ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. 

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ(Channapatna tour) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ(Janaspandana programme) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more