ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

Published : Jun 30, 2024, 01:14 PM IST

ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸವನ್ನು ಡಿಕೆ ಶಿವಕುಮಾರ್‌ ಕೈಗೊಳ್ಳಲಿದ್ದು, ಈ ಮೂಲಕ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. 

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ(Channapatna tour) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ(Janaspandana programme) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more