ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

Published : Jun 30, 2024, 01:14 PM IST

ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸವನ್ನು ಡಿಕೆ ಶಿವಕುಮಾರ್‌ ಕೈಗೊಳ್ಳಲಿದ್ದು, ಈ ಮೂಲಕ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. 

ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ(Channapatna tour) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ(Janaspandana programme) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more