ಬಳ್ಳಾರಿಯಲ್ಲಿ ಗಣಿಧಣಿ ಶಕ್ತಿ ಪ್ರದರ್ಶನ: ಜ. 11ರಂದು ಬೃಹತ್ ರಾಜಕೀಯ ಸಮಾವೇಶ

ಬಳ್ಳಾರಿಯಲ್ಲಿ ಗಣಿಧಣಿ ಶಕ್ತಿ ಪ್ರದರ್ಶನ: ಜ. 11ರಂದು ಬೃಹತ್ ರಾಜಕೀಯ ಸಮಾವೇಶ

Published : Dec 28, 2022, 02:37 PM IST

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಜನಾರ್ಧನ ರೆಡ್ಡಿ ಚುನಾವಣೆ ರಣಕಹಳೆ ಊದಿದ್ದು, ಜನವರಿ 11ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
 

ತವರು ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಗಣಿಧಣಿ ಜನಾರ್ದನ ರೆಡ್ಡಿ ಸಜ್ಜಾಗಿದ್ದು, ಬಳ್ಳಾರಿಯಲ್ಲಿ ಬೃಹತ್ ರಾಜಕೀಯ ಸಮಾವೇಶ ನಡೆಯಲಿದೆ. ಜನವರಿ 11ರಂದು ಗಾಲಿ ಜನಾರ್ದನ ರೆಡ್ಡಿ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಪ್ರೀಂ ಆದೇಶದ ಹಿನ್ನೆಲೆ ರೆಡ್ಡಿ ಬಳ್ಳಾರಿ ಪ್ರವೇಶಿಸುವಂತಿಲ್ಲ. ಹೀಗಾಗಿ ವರ್ಚುವಲ್‌ ಮೂಲಕ ಸಮಾವೇಶಕ್ಕೆ ರೆಡ್ಡಿ ಚಾಲನೆ ನೀಡಲಿದ್ದಾರೆ. ಇದರ ಉಸ್ತುವಾರಿಯನ್ನು ಅವರ ಪತ್ನಿ ಅರುಣಾ ಲಕ್ಷ್ಮಿ ವಹಿಸಿಕೊಂಡಿದ್ದು, ಬಿಜೆಪಿಯಿಂದ ಹಲವು ಮುಖಂಡರು ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದಮ್ಮೂರು ಶೇಖರ್‌ ಸೇರಿ ಹಲವರು ಸೇರ್ಪಡೆಯಾಗಿದ್ದಾರೆ.
Assembly Election 2023: ಅಮಿತ್ ಶಾ ಕರ್ನಾಟಕ ಭೇಟಿ: ರಾಜ್ಯದಲ್ಲಿ ಚಾ ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!