ಬಳ್ಳಾರಿಯಲ್ಲಿ ಗಣಿಧಣಿ ಶಕ್ತಿ ಪ್ರದರ್ಶನ: ಜ. 11ರಂದು ಬೃಹತ್ ರಾಜಕೀಯ ಸಮಾವೇಶ

ಬಳ್ಳಾರಿಯಲ್ಲಿ ಗಣಿಧಣಿ ಶಕ್ತಿ ಪ್ರದರ್ಶನ: ಜ. 11ರಂದು ಬೃಹತ್ ರಾಜಕೀಯ ಸಮಾವೇಶ

Published : Dec 28, 2022, 02:37 PM IST

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಜನಾರ್ಧನ ರೆಡ್ಡಿ ಚುನಾವಣೆ ರಣಕಹಳೆ ಊದಿದ್ದು, ಜನವರಿ 11ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
 

ತವರು ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಗಣಿಧಣಿ ಜನಾರ್ದನ ರೆಡ್ಡಿ ಸಜ್ಜಾಗಿದ್ದು, ಬಳ್ಳಾರಿಯಲ್ಲಿ ಬೃಹತ್ ರಾಜಕೀಯ ಸಮಾವೇಶ ನಡೆಯಲಿದೆ. ಜನವರಿ 11ರಂದು ಗಾಲಿ ಜನಾರ್ದನ ರೆಡ್ಡಿ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಪ್ರೀಂ ಆದೇಶದ ಹಿನ್ನೆಲೆ ರೆಡ್ಡಿ ಬಳ್ಳಾರಿ ಪ್ರವೇಶಿಸುವಂತಿಲ್ಲ. ಹೀಗಾಗಿ ವರ್ಚುವಲ್‌ ಮೂಲಕ ಸಮಾವೇಶಕ್ಕೆ ರೆಡ್ಡಿ ಚಾಲನೆ ನೀಡಲಿದ್ದಾರೆ. ಇದರ ಉಸ್ತುವಾರಿಯನ್ನು ಅವರ ಪತ್ನಿ ಅರುಣಾ ಲಕ್ಷ್ಮಿ ವಹಿಸಿಕೊಂಡಿದ್ದು, ಬಿಜೆಪಿಯಿಂದ ಹಲವು ಮುಖಂಡರು ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದಮ್ಮೂರು ಶೇಖರ್‌ ಸೇರಿ ಹಲವರು ಸೇರ್ಪಡೆಯಾಗಿದ್ದಾರೆ.
Assembly Election 2023: ಅಮಿತ್ ಶಾ ಕರ್ನಾಟಕ ಭೇಟಿ: ರಾಜ್ಯದಲ್ಲಿ ಚಾ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!