Belagavi: ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಸಹೋದರರ ಸವಾಲ್! ರಮೇಶ್‌ Vs ಸತೀಶ್!

Belagavi: ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಸಹೋದರರ ಸವಾಲ್! ರಮೇಶ್‌ Vs ಸತೀಶ್!

Published : Feb 08, 2023, 11:47 AM IST

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಬೆಳಗಾವಿ (ಫೆ.08): ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಹೆಬ್ಬಾಳ್ಕರ್‌ ಅವರನ್ನು ಸೋಲಿಸಲು ರಮೇಶ್‌ ಜಾರಕಿಹೊಳಿ ಶಪಥ ಮಾಡಿ ಅಲ್ಲಿ ಚುನಾವಣೆ ಅಖಾಡಕ್ಕೆ ಮುಂದಾಗಿದ್ದಾರೆ.

ಆದರೆ, ಮತ್ತೊಂದೆಡೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಪಿಎಲ್‌ಡಿ ಬ್ಯಾಂಕ್‌ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಉಂಟಾಗಿದ್ದ ವೈಮನಸ್ಸನ್ನು ಮರೆತು ಕಾಂಗ್ರೆಸ್‌ನ ಪರವಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಹೀಗಾಗಿ, ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್‌ ಪರವಾಗಿ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇನ್ನು ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರು ಕ್ಷೇತ್ರದ ತಾರಿಹಾಳದಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮಾವೇಶ ಮಾಡಲು ಮುಂದಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more