Belagavi: ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಸಹೋದರರ ಸವಾಲ್! ರಮೇಶ್‌ Vs ಸತೀಶ್!

Belagavi: ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಸಹೋದರರ ಸವಾಲ್! ರಮೇಶ್‌ Vs ಸತೀಶ್!

Published : Feb 08, 2023, 11:47 AM IST

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಬೆಳಗಾವಿ (ಫೆ.08): ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಹೆಬ್ಬಾಳ್ಕರ್‌ ಅವರನ್ನು ಸೋಲಿಸಲು ರಮೇಶ್‌ ಜಾರಕಿಹೊಳಿ ಶಪಥ ಮಾಡಿ ಅಲ್ಲಿ ಚುನಾವಣೆ ಅಖಾಡಕ್ಕೆ ಮುಂದಾಗಿದ್ದಾರೆ.

ಆದರೆ, ಮತ್ತೊಂದೆಡೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಪಿಎಲ್‌ಡಿ ಬ್ಯಾಂಕ್‌ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಉಂಟಾಗಿದ್ದ ವೈಮನಸ್ಸನ್ನು ಮರೆತು ಕಾಂಗ್ರೆಸ್‌ನ ಪರವಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಹೀಗಾಗಿ, ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್‌ ಪರವಾಗಿ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇನ್ನು ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರು ಕ್ಷೇತ್ರದ ತಾರಿಹಾಳದಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮಾವೇಶ ಮಾಡಲು ಮುಂದಾಗಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more