ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

Published : Feb 03, 2020, 07:40 PM IST

ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

ಬೆಂಗಳೂರು, (ಫೆ.03): 10 ನೂತನ ಶಾಸಕರು ಸೇರಿದಂತೆ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಗಿರಿ ಫಿಕ್ಸ್ ಆಗಿದ್ದು, ಫೆ.06ರಂದು 13 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.! 

ಆದ್ರೆ, ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ