ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

Published : Feb 03, 2020, 07:40 PM IST

ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

ಬೆಂಗಳೂರು, (ಫೆ.03): 10 ನೂತನ ಶಾಸಕರು ಸೇರಿದಂತೆ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಗಿರಿ ಫಿಕ್ಸ್ ಆಗಿದ್ದು, ಫೆ.06ರಂದು 13 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.! 

ಆದ್ರೆ, ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?