ಬೈ ಎಲೆಕ್ಷನ್ ಬಳಿಕ ಸಿಎಂ ಸಭೆಯಲ್ಲಿ ಮುಖಾಮುಖಿಯಾದ ಸಹೋದರರು

ಬೈ ಎಲೆಕ್ಷನ್ ಬಳಿಕ ಸಿಎಂ ಸಭೆಯಲ್ಲಿ ಮುಖಾಮುಖಿಯಾದ ಸಹೋದರರು

Published : Jan 06, 2020, 09:27 PM ISTUpdated : Jan 06, 2020, 09:52 PM IST

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸಹೋದರರು ರಾಜಕೀಯ ಕೆಸರೆರಚಾಟ, ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದವರು ಇಂದು [ಸೋಮವಾರ] ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮುಖಾಮುಖಿಯಾದರು.ಆದ್ರೆ, ಒಂದೇ ವೇದಿಕೆಯಲ್ಲಿದ್ದರೂ ಸಹೋದರರು ಒಂದೇ ಒಂದು ಮಾತನಾಡದೇ ಸೈಲೆಂಟ್ ಆಗಿದ್ರು.

ಬೆಂಗಳೂರು, [ಜ.06]: ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸಹೋದರರು ರಾಜಕೀಯ ಕೆಸರೆರಚಾಟ, ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದವರು ಇಂದು [ಸೋಮವಾರ] ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮುಖಾಮುಖಿಯಾದರು.

ಇದೇನಿದು.. ರಮೇಶ್ ಜಾರಕಿಹೊಳಿ ಗೆಲುವಿನ ರಹಸ್ಯ ಹೇಳಿದ ಸತೀಶ್

ಆದ್ರೆ, ಒಂದೇ ವೇದಿಕೆಯಲ್ಲಿದ್ದರೂ ಸಹೋದರರು ಒಂದೇ ಒಂದು ಮಾತನಾಡದೇ ಸೈಲೆಂಟ್ ಆಗಿದ್ರು. ಅಷ್ಟೇ ಅಲ್ಲದೇ ಒಬ್ಬರಿಗೊಬ್ಬರು ಮುಖ ನೋಡದೇ ಸಿಎಂ ಸಭೆಯಲ್ಲಿ ಕುಳಿತು ಎದ್ದು ಬಂದಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?