ಬೈ ಎಲೆಕ್ಷನ್ ಬಳಿಕ ಸಿಎಂ ಸಭೆಯಲ್ಲಿ ಮುಖಾಮುಖಿಯಾದ ಸಹೋದರರು

ಬೈ ಎಲೆಕ್ಷನ್ ಬಳಿಕ ಸಿಎಂ ಸಭೆಯಲ್ಲಿ ಮುಖಾಮುಖಿಯಾದ ಸಹೋದರರು

Published : Jan 06, 2020, 09:27 PM ISTUpdated : Jan 06, 2020, 09:52 PM IST

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸಹೋದರರು ರಾಜಕೀಯ ಕೆಸರೆರಚಾಟ, ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದವರು ಇಂದು [ಸೋಮವಾರ] ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮುಖಾಮುಖಿಯಾದರು.ಆದ್ರೆ, ಒಂದೇ ವೇದಿಕೆಯಲ್ಲಿದ್ದರೂ ಸಹೋದರರು ಒಂದೇ ಒಂದು ಮಾತನಾಡದೇ ಸೈಲೆಂಟ್ ಆಗಿದ್ರು.

ಬೆಂಗಳೂರು, [ಜ.06]: ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸಹೋದರರು ರಾಜಕೀಯ ಕೆಸರೆರಚಾಟ, ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದವರು ಇಂದು [ಸೋಮವಾರ] ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮುಖಾಮುಖಿಯಾದರು.

ಇದೇನಿದು.. ರಮೇಶ್ ಜಾರಕಿಹೊಳಿ ಗೆಲುವಿನ ರಹಸ್ಯ ಹೇಳಿದ ಸತೀಶ್

ಆದ್ರೆ, ಒಂದೇ ವೇದಿಕೆಯಲ್ಲಿದ್ದರೂ ಸಹೋದರರು ಒಂದೇ ಒಂದು ಮಾತನಾಡದೇ ಸೈಲೆಂಟ್ ಆಗಿದ್ರು. ಅಷ್ಟೇ ಅಲ್ಲದೇ ಒಬ್ಬರಿಗೊಬ್ಬರು ಮುಖ ನೋಡದೇ ಸಿಎಂ ಸಭೆಯಲ್ಲಿ ಕುಳಿತು ಎದ್ದು ಬಂದಿದ್ದಾರೆ. 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್