Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

Published : Feb 10, 2023, 11:01 AM ISTUpdated : Feb 10, 2023, 11:30 AM IST

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಯ ಹೊಸ್ತಿಲಲ್ಲಿ 2A ಮೀಸಲಾತಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಮಾರ್ಪಟ್ಟಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಮೀಸಲಾತಿ ವಿಷಯದಲ್ಲಿ ಸರ್ಕಾರದ ನಡೆಗೆ ಜಯ ಮೃತ್ಯುಂಜಯ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಎಸ್‌ವೈ ಅವರನ್ನು ನಂಬಿ ಬಿಜೆಪಿಗೆ ಮತ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಜತೆ ಮಾತುಕತೆ ಇಷ್ಟ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ  ಜಯ ಮೃತ್ಯುಂಜಯ  ಶ್ರೀಗಳು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮಧ್ಯಸ್ಥಿಕೆ ವಹಿಸಿ ಭರವಸೆ ನೀಡಿದ್ರಷ್ಟೇ ಪ್ರತಿಭಟನೆ ವಾಪಸ್ಸು ಪಡೆಯುವುದಾಗಿ ಅವರು ತಿಳಿಸಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more