Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

Published : Feb 10, 2023, 11:01 AM ISTUpdated : Feb 10, 2023, 11:30 AM IST

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಯ ಹೊಸ್ತಿಲಲ್ಲಿ 2A ಮೀಸಲಾತಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಮಾರ್ಪಟ್ಟಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಮೀಸಲಾತಿ ವಿಷಯದಲ್ಲಿ ಸರ್ಕಾರದ ನಡೆಗೆ ಜಯ ಮೃತ್ಯುಂಜಯ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಎಸ್‌ವೈ ಅವರನ್ನು ನಂಬಿ ಬಿಜೆಪಿಗೆ ಮತ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಜತೆ ಮಾತುಕತೆ ಇಷ್ಟ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ  ಜಯ ಮೃತ್ಯುಂಜಯ  ಶ್ರೀಗಳು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮಧ್ಯಸ್ಥಿಕೆ ವಹಿಸಿ ಭರವಸೆ ನೀಡಿದ್ರಷ್ಟೇ ಪ್ರತಿಭಟನೆ ವಾಪಸ್ಸು ಪಡೆಯುವುದಾಗಿ ಅವರು ತಿಳಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more