ನೀರು ಕೊಡಿ ಸ್ವಾಮಿ ಅಂದ್ರೆ  **** ಎಂದು ರೈತರಿಗೆ ಅವಾಜ್ ಹಾಕಿದ ಮಾಧುಸ್ವಾಮಿ..!

ನೀರು ಕೊಡಿ ಸ್ವಾಮಿ ಅಂದ್ರೆ **** ಎಂದು ರೈತರಿಗೆ ಅವಾಜ್ ಹಾಕಿದ ಮಾಧುಸ್ವಾಮಿ..!

Published : Jan 17, 2021, 11:59 AM ISTUpdated : Jan 17, 2021, 12:06 PM IST

 ಕಾನೂನು ಸಚಿವ ಮಾಧುಸ್ವಾಮಿ ಮತ್ತೆ ಪದೇ ಪದೇ ನಾಲಿಗೆ ಹರಿಬಿಡುತ್ತಿದ್ದಾರೆ.  ನೀರು ಕೇಳಿದ ರೈತರಿಗೆ ಅವ್ಯಾಚ್ಯ ಶಬ್ಧದಲ್ಲಿ ನಿಂದಿಸಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ‌ ಗ್ರಾಮವೊಂದರಲ್ಲಿ ನಡೆದಿದೆ.  

ತುಮಕೂರು (ಜ. 17:  ಕಾನೂನು ಸಚಿವ ಮಾಧುಸ್ವಾಮಿ ಮತ್ತೆ ಪದೇ ಪದೇ ನಾಲಿಗೆ ಹರಿಬಿಡುತ್ತಿದ್ದಾರೆ.  ನೀರು ಕೇಳಿದ ರೈತರಿಗೆ ಅವ್ಯಾಚ್ಯ ಶಬ್ಧದಲ್ಲಿ ನಿಂದಿಸಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ‌ ಗ್ರಾಮವೊಂದರಲ್ಲಿ ನಡೆದಿದೆ.  

'ನೀರು ಕೊಡಿ ಸ್ವಾಮಿ' ಎಂದು ರೈತರೊಬ್ಬರು ಕೇಳಿದ್ದಕ್ಕೆ  'ನೀರನ್ನ ಬಿಡ್ಸಯ್ಯ ಅದ್ಯಾರ್ ಕೈಲಿ‌ ಬಿಡಿಸ್ತಿರಾ ನಾನು ನೋಡ್ತಿನಿ,  ಯಾವಾನಾದ್ರು *** ನನ್ಮಗ ಬಂದ್ ಕೇಳಿದಿರಾ..? ಇಲ್ಲೊಬ್ಬ ಎಂಎಲ್‌ಎ ಇದಾನೆ ಅಂತ ಕೇಳಿದಿರೇನ್ರಿ.? ಎಂದು ಅವಾಜ್ ಹಾಕಿ ಕಳ್ಸಿದಾರೆ. ಸಚಿವರಾಗಿ ಸಾರ್ವಜನಿಕರ ಜೊತೆ ಈ ರೀತಿ ವರ್ತಿಸುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!