MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

Published : Nov 23, 2021, 06:52 PM IST

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದ ಸಂದೇಶ್ ನಾಗರಾಜ್‌ಗೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಮಂಗಳವಾರ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಬಿಜೆಪಿ ಟಿಕೆಟ್ ತಪ್ಪಿಸುವುದರಲ್ಲಿ ಇದರಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

ಬೆಂಗಳೂರು, (ನ.23): 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನವಾಗಿತ್ತು. ಹಾಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

MLC Election: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಿಂದ ಕುಟುಂಬ ಕಲ್ಯಾಣ

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದ ಸಂದೇಶ್ ನಾಗರಾಜ್‌ಗೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಮಂಗಳವಾರ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಬಿಜೆಪಿ ಟಿಕೆಟ್ ತಪ್ಪಿಸುವುದರಲ್ಲಿ ಇದರಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more