MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

Published : Nov 23, 2021, 06:52 PM IST

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದ ಸಂದೇಶ್ ನಾಗರಾಜ್‌ಗೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಮಂಗಳವಾರ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಬಿಜೆಪಿ ಟಿಕೆಟ್ ತಪ್ಪಿಸುವುದರಲ್ಲಿ ಇದರಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

ಬೆಂಗಳೂರು, (ನ.23): 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನವಾಗಿತ್ತು. ಹಾಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

MLC Election: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಿಂದ ಕುಟುಂಬ ಕಲ್ಯಾಣ

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದ ಸಂದೇಶ್ ನಾಗರಾಜ್‌ಗೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಮಂಗಳವಾರ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಬಿಜೆಪಿ ಟಿಕೆಟ್ ತಪ್ಪಿಸುವುದರಲ್ಲಿ ಇದರಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more