ಮೈತ್ರಿಗೆ ತಾತ್ಕಾಲಿಕ ಬ್ರೇಕ್‌: ಜೆಡಿಎಸ್‌ನಲ್ಲೇ ವಿರೋಧ...ಬಿಜೆಪಿಯಲ್ಲೂ ಅಪಸ್ವರ..!

ಮೈತ್ರಿಗೆ ತಾತ್ಕಾಲಿಕ ಬ್ರೇಕ್‌: ಜೆಡಿಎಸ್‌ನಲ್ಲೇ ವಿರೋಧ...ಬಿಜೆಪಿಯಲ್ಲೂ ಅಪಸ್ವರ..!

Published : Jul 20, 2023, 11:07 AM IST

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಗೆ ಆರಂಭಿಕ ಹಿನ್ನಡೆ ಆದಂತೆ ಕಾಣುತ್ತಿದೆ. ಇದಕ್ಕೆ ಎರಡೂ ಪಕ್ಷದಿಂದ ವಿರೋಧ ವ್ಯಕ್ತವಾಗಿದೆ ಎನ್ನಲಾಗ್ತಿದೆ.
 

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾತುಕತೆಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕಲಾಗಿದೆ ಎನ್ನಲಾಗ್ತಿದೆ. ಮೈತ್ರಿಗೆ ಜೆಡಿಎಸ್‌ನಲ್ಲೇ (BJP) ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಬಿಜೆಪಿಯಲ್ಲೂ(BJP) ಇದಕ್ಕೆ ಅಪಸ್ವರ ಕೇಳಿ ಬರುತ್ತಿದೆ. ಒಂದು ತಿಂಗಳಿನಿಂದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ(alliance) ಬಗ್ಗೆ ಹೆಚ್ಚು ಚರ್ಚೆಯಾಗುತ್ತಿತ್ತು. ಆದ್ರೆ ಎನ್‌ಡಿಎ ಮೈತ್ರಿ ಕೂಟದ ಸಭೆಗೆ(NDA alliance meeting) ಜೆಡಿಎಸ್‌ಗೆ ಆಹ್ವಾನ ಬಂದಿಲ್ಲ. 38 ಪಕ್ಷಗಳಿಗೆ ಆಹ್ವಾನ ಕೊಟ್ಟ ಬಿಜೆಪಿ ಜೆಡಿಎಸ್‌ಗೆ ಯಾಕೆ ಕೊಟ್ಟಿಲ್ಲ ಎಂಬುದೇ ಪ್ರಶ್ನೆಯಾಗಿದೆ. ಇನ್ನೂ ಇದರ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶಾಸಕರ ಜೊತೆ ಸಭೆಯನ್ನು ಸಹ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more