ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

Published : Nov 16, 2019, 03:44 PM ISTUpdated : Nov 16, 2019, 04:42 PM IST

ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ರಾಜ್ಯ ಬಾಂಬ್‌ಗಳ ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು. ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಮಂಡ್ಯ, (ನ.16): ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ಬಾಂಬ್‌ಗಳು ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು.

ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಏನದು...? ವಿಡಿಯೋನಲ್ಲಿ ನೋಡಿ.....

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?