ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

Published : Nov 16, 2019, 03:44 PM ISTUpdated : Nov 16, 2019, 04:42 PM IST

ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ರಾಜ್ಯ ಬಾಂಬ್‌ಗಳ ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು. ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಮಂಡ್ಯ, (ನ.16): ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ಬಾಂಬ್‌ಗಳು ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು.

ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಏನದು...? ವಿಡಿಯೋನಲ್ಲಿ ನೋಡಿ.....

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!