ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

Published : Nov 16, 2019, 03:44 PM ISTUpdated : Nov 16, 2019, 04:42 PM IST

ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ರಾಜ್ಯ ಬಾಂಬ್‌ಗಳ ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು. ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಮಂಡ್ಯ, (ನ.16): ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ಬಾಂಬ್‌ಗಳು ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು.

ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಏನದು...? ವಿಡಿಯೋನಲ್ಲಿ ನೋಡಿ.....

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?