ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

Published : Nov 16, 2019, 03:44 PM ISTUpdated : Nov 16, 2019, 04:42 PM IST

ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ರಾಜ್ಯ ಬಾಂಬ್‌ಗಳ ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು. ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಮಂಡ್ಯ, (ನ.16): ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ಬಾಂಬ್‌ಗಳು ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು.

ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಏನದು...? ವಿಡಿಯೋನಲ್ಲಿ ನೋಡಿ.....

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!