ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

ರಂಗೇರುತ್ತಿರುವ ಬೈ ಎಲೆಕ್ಷನ್‌ನಲ್ಲಿ ಹೊಸ ಬಾಂಬ್ ಸಿಡಿಸಿದ JDS ಅನರ್ಹ ಶಾಸಕ, BJP ಅಭ್ಯರ್ಥಿ

Published : Nov 16, 2019, 03:44 PM ISTUpdated : Nov 16, 2019, 04:42 PM IST

ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ರಾಜ್ಯ ಬಾಂಬ್‌ಗಳ ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು. ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಮಂಡ್ಯ, (ನ.16): ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದೊಂದೇ ಬಾಂಬ್‌ಗಳು ಸಿಡಿಯಲಾರಂಭಿಸಿವೆ. ನಿನ್ನೆ ಅಷ್ಟೇ  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಯಾರ ಪ್ರೇರಣೆಯಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆ ಎನ್ನುವುದನ್ನು ಬಹಿರಂಗಪಡಿಸಿದ್ರು.

ಮತ್ತೊಂದೆಡೆ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಾನೇಕೆ ಮೈತ್ರಿ ಬೀಳಿಸಿದೆ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಟ್ಟರು. ಆದ್ರೆ, ಇದೀಗ ಮತ್ತೋರ್ವ ಜೆಡಿಎಸ್ ಅನರ್ಹ ಶಾಸಕ ಕಳೆದ ಚುನಾವಣೆಯಲ್ಲಿ ನಾನು ಹೇಗೆ ಗೆದ್ದಿದ್ದೆ..? ಎನ್ನುವ ಬಗ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಏನದು...? ವಿಡಿಯೋನಲ್ಲಿ ನೋಡಿ.....

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ