ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

Published : Apr 25, 2023, 12:27 PM IST

ಸೋಲಿಲ್ಲದ ಸರದಾರ ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ವಿರೋಧಿಗಳು ತಂತ್ರ ಹೂಡಿದಂತೆ ಕಾಣುತ್ತಿದೆ. ಇದೀಗ ಜೆಡಿಎಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬೆಳಗಾವಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ್‌ನ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ ಸೋಲಿಸಲು ವಿರೋಧಿಗಳು ಸ್ಕೆಚ್‌ ಹಾಕಿದಂತೆ ಕಾಣುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಜೆಡಿಎಸ್‌ ಅಭ್ಯರ್ಥಿ ಚಂದನ್‌ ಗಿಡ್ನವರ್‌ ನಾಮಪತ್ರ ಹಿಂಪಡೆದಿರುವುದು. ಈ ಮೂಲಕ ವಿರೋಧಿಗಳು ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ಒಂದಾದ್ರ ಎಂಬ ಪ್ರಶ್ನೆ ಇದೀಗ ಮೂಡಿದೆ. ಹೀಗೆ ಒಬ್ಬ ನಾಯಕನನ್ನು ಕಟ್ಟಿ ಹಾಕುವ ಉದ್ದೇಶವೇನಂದ್ರೆ, ಆತ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದನ್ನು ತಡೆಯುವುದಾಗಿದೆ. ರಮೇಶ್‌ ಜಾರಕಿಹೊಳಿ 3 ರಿಂದ 4 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿ, ಅವರ ಪರ ಇರುವವರಿಗೆ ಟಿಕೆಟ್‌ ಕೊಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ