ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

Published : Apr 25, 2023, 12:27 PM IST

ಸೋಲಿಲ್ಲದ ಸರದಾರ ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ವಿರೋಧಿಗಳು ತಂತ್ರ ಹೂಡಿದಂತೆ ಕಾಣುತ್ತಿದೆ. ಇದೀಗ ಜೆಡಿಎಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬೆಳಗಾವಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ್‌ನ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ ಸೋಲಿಸಲು ವಿರೋಧಿಗಳು ಸ್ಕೆಚ್‌ ಹಾಕಿದಂತೆ ಕಾಣುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಜೆಡಿಎಸ್‌ ಅಭ್ಯರ್ಥಿ ಚಂದನ್‌ ಗಿಡ್ನವರ್‌ ನಾಮಪತ್ರ ಹಿಂಪಡೆದಿರುವುದು. ಈ ಮೂಲಕ ವಿರೋಧಿಗಳು ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ಒಂದಾದ್ರ ಎಂಬ ಪ್ರಶ್ನೆ ಇದೀಗ ಮೂಡಿದೆ. ಹೀಗೆ ಒಬ್ಬ ನಾಯಕನನ್ನು ಕಟ್ಟಿ ಹಾಕುವ ಉದ್ದೇಶವೇನಂದ್ರೆ, ಆತ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದನ್ನು ತಡೆಯುವುದಾಗಿದೆ. ರಮೇಶ್‌ ಜಾರಕಿಹೊಳಿ 3 ರಿಂದ 4 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿ, ಅವರ ಪರ ಇರುವವರಿಗೆ ಟಿಕೆಟ್‌ ಕೊಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?