ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

Published : Apr 25, 2023, 12:27 PM IST

ಸೋಲಿಲ್ಲದ ಸರದಾರ ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ವಿರೋಧಿಗಳು ತಂತ್ರ ಹೂಡಿದಂತೆ ಕಾಣುತ್ತಿದೆ. ಇದೀಗ ಜೆಡಿಎಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬೆಳಗಾವಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ್‌ನ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ ಸೋಲಿಸಲು ವಿರೋಧಿಗಳು ಸ್ಕೆಚ್‌ ಹಾಕಿದಂತೆ ಕಾಣುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಜೆಡಿಎಸ್‌ ಅಭ್ಯರ್ಥಿ ಚಂದನ್‌ ಗಿಡ್ನವರ್‌ ನಾಮಪತ್ರ ಹಿಂಪಡೆದಿರುವುದು. ಈ ಮೂಲಕ ವಿರೋಧಿಗಳು ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ಒಂದಾದ್ರ ಎಂಬ ಪ್ರಶ್ನೆ ಇದೀಗ ಮೂಡಿದೆ. ಹೀಗೆ ಒಬ್ಬ ನಾಯಕನನ್ನು ಕಟ್ಟಿ ಹಾಕುವ ಉದ್ದೇಶವೇನಂದ್ರೆ, ಆತ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದನ್ನು ತಡೆಯುವುದಾಗಿದೆ. ರಮೇಶ್‌ ಜಾರಕಿಹೊಳಿ 3 ರಿಂದ 4 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿ, ಅವರ ಪರ ಇರುವವರಿಗೆ ಟಿಕೆಟ್‌ ಕೊಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?