Council Election : ಒಂದೇ ಕಲ್ಲಿಗೆ ಮೂರು ಹಕ್ಕಿ - ದಳಪತಿಗಳ ಕುತೂಹಲದ ಪಾಲಿಟಿಕ್ಸ್

Council Election : ಒಂದೇ ಕಲ್ಲಿಗೆ ಮೂರು ಹಕ್ಕಿ - ದಳಪತಿಗಳ ಕುತೂಹಲದ ಪಾಲಿಟಿಕ್ಸ್

Contributor Asianet   | Asianet News
Published : Nov 24, 2021, 10:25 AM ISTUpdated : Nov 24, 2021, 10:36 AM IST

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ರಾಜಕೀಯ ನಡೆಯುತ್ತಿದೆಯಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಜೆಡಿಎಸ್ ಒಂದೇ ಕಲ್ಲಿಗೆ ಮೂರು ಮೂರು ಹಕ್ಕಿ ಹೊಡೆಯುತ್ತಿದೆಯಾ..? ಪರಿಷತ್ ಚುನಾವಣೆಯಲ್ಲಿ ರಾಜಕೀಯ ಏನು ಎನ್ನುವ ಕುತೂಹಲ ಮೂಡಿದೆ.

ಬೆಂಗಳೂರು (ನ.24):  ವಿಧಾನ ಪರಿಷತ್ ಚುನಾವಣೆಯಲ್ಲಿ (MLC Election) ಮೈತ್ರಿ ರಾಜಕೀಯ (Politics) ನಡೆಯುತ್ತಿದೆಯಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಜೆಡಿಎಸ್ (JDS) ಒಂದೇ ಕಲ್ಲಿಗೆ ಮೂರು ಮೂರು ಹಕ್ಕಿ ಹೊಡೆಯುತ್ತಿದೆಯಾ..? ಪರಿಷತ್ ಚುನಾವಣೆಯಲ್ಲಿ ರಾಜಕೀಯ ಏನು ಎನ್ನುವ ಕುತೂಹಲ ಮೂಡಿದೆ. ತೆರೆ ಮರೆಯಲ್ಲಿ ಬಿಜೆಪಿಗೆ (BJP) ಜೆಡಿಎಸ್ (JDS) ಬೆಂಬಲ ನೀಡುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.  ಸದ್ಯ 7 ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನಷ್ಟೇ ಬಿಡುಗಡೆ ಮಾಡಿದ್ದು, ಈ ಅನುಮಾನಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗಿದೆ. 

MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

ಇನ್ನು ಪಕ್ಷ ತೊರೆದವರಿಗೂ ಮುಖಂಡರು ಶಾಕ್ ಕೊಟ್ಟಿದ್ದಾರೆ. ಜೆಡಿಎಸ್ ಗಟ್ಟಿ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂದೇಶ್ ನಾಗರಾಜ್ ಮನೋಹರ್‌ ಅವರಿಗೆ ಟಿಕೆಟ್ ತಪ್ಪಿಸಿದ್ದು ಜೆಡಿಎಸ್ ಮುಖಂಡರೇನಾ ಎನ್ನುವ ಪ್ರಶ್ನೆಯೂ ಮೂಡಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more