Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Published : Jun 12, 2022, 06:57 PM IST

ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಬೆಂಗಳೂರು, (ಜೂನ್.12): ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ

ರಾಜ್ಯಸಭಾ ಚುನಾವಣೆ ಜೆಡಿಎಸ್​ ಪಕ್ಷದ ಒಳಗೆ ಇದ್ದ ಭಿನ್ನಮತವನ್ನ ಸ್ಫೋಟ ಮಾಡಿದೆ ಅಂದ್ರೂ ತಪ್ಪಾಗೋದಿಲ್ಲಾ.. ಈಗ ನಡೀತಾ ಇರೋ ಭೀಕರ ವಾಕ್ಸಮರಕ್ಕೆ ಕಾರಣವಾಗಿದ್ದು ಎರಡು ಓಟುಗಳು, ಇಬ್ಬರು ಶ್ರೀನಿವಾಸರು.. ಯಸ್.. ಗುಬ್ಬಿ ಹಾಗೂ ಕೋಲಾರ ಶಾಸಕರಿಂದ ಕ್ರಾಸ್ ಓಟ್ ಆಗಿದ್ದೇ ಆಗಿದ್ದು ಕುಮಾರಸ್ವಾಮಿಯವರು ಫುಲ್ ಗರಂ ಆಗಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more