Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Published : Jun 12, 2022, 06:57 PM IST

ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಬೆಂಗಳೂರು, (ಜೂನ್.12): ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ

ರಾಜ್ಯಸಭಾ ಚುನಾವಣೆ ಜೆಡಿಎಸ್​ ಪಕ್ಷದ ಒಳಗೆ ಇದ್ದ ಭಿನ್ನಮತವನ್ನ ಸ್ಫೋಟ ಮಾಡಿದೆ ಅಂದ್ರೂ ತಪ್ಪಾಗೋದಿಲ್ಲಾ.. ಈಗ ನಡೀತಾ ಇರೋ ಭೀಕರ ವಾಕ್ಸಮರಕ್ಕೆ ಕಾರಣವಾಗಿದ್ದು ಎರಡು ಓಟುಗಳು, ಇಬ್ಬರು ಶ್ರೀನಿವಾಸರು.. ಯಸ್.. ಗುಬ್ಬಿ ಹಾಗೂ ಕೋಲಾರ ಶಾಸಕರಿಂದ ಕ್ರಾಸ್ ಓಟ್ ಆಗಿದ್ದೇ ಆಗಿದ್ದು ಕುಮಾರಸ್ವಾಮಿಯವರು ಫುಲ್ ಗರಂ ಆಗಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more